September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

ಇಳಂತಿಲ ವಾಣಿನಗರದ ಶ್ರೀ ಕೇಶವ ಶಿಶು ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರೂ.1 ಲಕ್ಷ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆಯ ಯೋಜನಾಧಿಕಾರಿ ದಯಾನಂದ ಪೂಜಾರಿಯವರು ಸಮಿತಿಯ ಪದಾಧಿಕಾರಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಜನಾರ್ಧನ ಗೌಡ ಅಣ್ಣಾಜೆ, ಕಾರ್ಯದರ್ಶಿ ರವಿ ಇಳಂತಿಲ, ಸಮಿತಿಯ ಮಾಜಿ ಅಧ್ಯಕ್ಷ ಶಂಕರ ಭಟ್ ನಿಡ್ಡಾಜೆ ಇಳಂತಿಲ ಒಕ್ಕೂಟದ ಅಧ್ಯಕ್ಷ ಮೋಹನ ಶೆಟ್ಟಿ, ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ. ಕೆ ಸೇವಾಪ್ರತಿನಿಧಿ ವಸಂತಿ ಹಾಗೂ ಸಮಿತಿಯ ಸದಸ್ಯರು, ಶಿಶು ಮಂದಿರದ ಪುಟಾಣಿಗಳು ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಮೇ 7-8: ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!