July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

ಇಳಂತಿಲ ವಾಣಿನಗರದ ಶ್ರೀ ಕೇಶವ ಶಿಶು ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರೂ.1 ಲಕ್ಷ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆಯ ಯೋಜನಾಧಿಕಾರಿ ದಯಾನಂದ ಪೂಜಾರಿಯವರು ಸಮಿತಿಯ ಪದಾಧಿಕಾರಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಜನಾರ್ಧನ ಗೌಡ ಅಣ್ಣಾಜೆ, ಕಾರ್ಯದರ್ಶಿ ರವಿ ಇಳಂತಿಲ, ಸಮಿತಿಯ ಮಾಜಿ ಅಧ್ಯಕ್ಷ ಶಂಕರ ಭಟ್ ನಿಡ್ಡಾಜೆ ಇಳಂತಿಲ ಒಕ್ಕೂಟದ ಅಧ್ಯಕ್ಷ ಮೋಹನ ಶೆಟ್ಟಿ, ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ. ಕೆ ಸೇವಾಪ್ರತಿನಿಧಿ ವಸಂತಿ ಹಾಗೂ ಸಮಿತಿಯ ಸದಸ್ಯರು, ಶಿಶು ಮಂದಿರದ ಪುಟಾಣಿಗಳು ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!