23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸಂಭ್ರಮ-50 ಅಭಿಯಾನದ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರುಗಳಿಗೆ 2024ನೇ ಸಾಲಿನಲ್ಲಿ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದು, 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(ಸುವರ್ಣ ಮಹೋತ್ಸವ ಪ್ರಶಸ್ತಿ) ಗೆ ಕೊಡುಗೈ ದಾನಿಗಳೂ, ಶ್ರೇಷ್ಠ ಉದ್ಯಮಿಯಾಗಿ ಸಹಸ್ರಾರು ಕುಟುಂಬಗಳಿಗೆ ಉದ್ಯೋಗದಾತರಾಗಿ, ಅನ್ನದಾತರಾಗಿ ತುಳುನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಭೂಪಟದಲ್ಲಿ ಮಿನುಗಿಸಿದ, ಮಾರ್ಗದರ್ಶಕರಾದ ಮಂಗಳೂರು ಕನ್ಯಾನ ಸದಾಶಿವ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಜುಲೈ 16 ಮಂಗಳವಾರ ಪ್ರೌಢಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬೆಳ್ತಂಗಡಿ ಮಹಾಸಭೆ

Suddi Udaya

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

Suddi Udaya

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!