September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

ಕಿಲ್ಲೂರು: ಇಲ್ಲಿಯ ಮಾರಿಗುಡಿ ಬಳಿ ಪ್ರಗತಿ ಸಂಕೀರ್ಣದಲ್ಲಿ ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಉದ್ಘಾಟನಾ ಸಮಾರಂಭ ಅ.30 ರಂದು ನಡೆಯಿತು.

ಚಿಕನ್ ಸೆಂಟರ್ ಉದ್ಘಾಟನೆಯನ್ನು ಅರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ನೆರವೇರಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬಂಗಾಡಿ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್, ಸತೀಶ್ ಗೌಡ ಉದ್ಯಮಿಗಳು ಬೆದ್ರಬೆಟ್ಟು, ಶೇಖರ ಪೂಜಾರಿ ಕಂಬಳದಡ್ಡು, ರಾಜೇಶ್ ಎನ್.ಆರ್. ನಾಗಗುಂಡಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸದಸ್ಯ ಶಾಹುಲ್ ಹಮೀದ್ , ನಿವೃತ್ತ ಸೈನಿಕ ಸೆಬೆಸ್ಟೀನ್ ಕಿಲ್ಲೂರು, ಪೂವಪ್ಪ ಗೌಡ ಕೊಂಡಮಲೆ, ರತನ್ ಶೆಟ್ಟಿ ಕಿಲ್ಲೂರು, ಮಿತ್ತಬಾಗಿಲು ಗ್ರಾ.ಪಂ. ಸದಸ್ಯ ರಾಮಣ್ಣ ಕುಂಬಾರ ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಗ್ರಾ.ಪಂ. ಪಿಡಿಒ ಮೋಹನ ಬಂಗೇರ, ಶೀನಪ್ಪ ಗೌಡ , ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ವಿಜಯ ಭಾಗವಹಿಸಿ ಶುಭಾಹಾರೈಸಿದರು.

ಸಂಸ್ಥೆಯ ಮಾಲಕ ವಿನಯಚಂದ್ರ ಸೇನರಬೆಟ್ಟು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು, ಮೋನಪ್ಪ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಸೂಳಬೆಟ್ಟು: ಡೋಂಗ್ರೆ ಕುಟುಂಬಸ್ಥರಿಂದ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya

ಸಿರಿ ಸಂಸ್ಥೆಯಲ್ಲಿ ವಿಜಯವಾಣಿ ವಿಜಯೋತ್ಸವ ಕೂಪನ್ ಬಿಡುಗಡೆ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಇಂದಬೆಟ್ಟು: ಕಜೆ ಅಂಗನವಾಡಿ ಕೆಂದ್ರದಲ್ಲಿ ಶ್ರಮದಾನ

Suddi Udaya
error: Content is protected !!