23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

ಕಿಲ್ಲೂರು: ಇಲ್ಲಿಯ ಮಾರಿಗುಡಿ ಬಳಿ ಪ್ರಗತಿ ಸಂಕೀರ್ಣದಲ್ಲಿ ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಉದ್ಘಾಟನಾ ಸಮಾರಂಭ ಅ.30 ರಂದು ನಡೆಯಿತು.

ಚಿಕನ್ ಸೆಂಟರ್ ಉದ್ಘಾಟನೆಯನ್ನು ಅರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ನೆರವೇರಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬಂಗಾಡಿ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್, ಸತೀಶ್ ಗೌಡ ಉದ್ಯಮಿಗಳು ಬೆದ್ರಬೆಟ್ಟು, ಶೇಖರ ಪೂಜಾರಿ ಕಂಬಳದಡ್ಡು, ರಾಜೇಶ್ ಎನ್.ಆರ್. ನಾಗಗುಂಡಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸದಸ್ಯ ಶಾಹುಲ್ ಹಮೀದ್ , ನಿವೃತ್ತ ಸೈನಿಕ ಸೆಬೆಸ್ಟೀನ್ ಕಿಲ್ಲೂರು, ಪೂವಪ್ಪ ಗೌಡ ಕೊಂಡಮಲೆ, ರತನ್ ಶೆಟ್ಟಿ ಕಿಲ್ಲೂರು, ಮಿತ್ತಬಾಗಿಲು ಗ್ರಾ.ಪಂ. ಸದಸ್ಯ ರಾಮಣ್ಣ ಕುಂಬಾರ ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಗ್ರಾ.ಪಂ. ಪಿಡಿಒ ಮೋಹನ ಬಂಗೇರ, ಶೀನಪ್ಪ ಗೌಡ , ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ವಿಜಯ ಭಾಗವಹಿಸಿ ಶುಭಾಹಾರೈಸಿದರು.

ಸಂಸ್ಥೆಯ ಮಾಲಕ ವಿನಯಚಂದ್ರ ಸೇನರಬೆಟ್ಟು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು, ಮೋನಪ್ಪ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಗುರವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಾಗಾರ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ:

Suddi Udaya
error: Content is protected !!