26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ 15 ವರ್ಷಗಳಿಂದ ಗುರುವಾಯನಕೆರೆ ಹಾಗೂ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಅತ್ಯಂತ ವಿಶ್ವಾಸನೀಯ ಮತ್ತು ಹೆಸರಾಂತ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ದರ ಕಡಿತ ಮಾರಾಟ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚು ಬೆಲೆಯ ಖರೀದಿಗೆ ಉಚಿತ ಹಾಗೂ ಖಚಿತ ಉಡುಗೊರೆ ಲಭ್ಯವಿದೆ. ೩೨ ಇಂಚ್ ಎಲ್.ಇ.ಡಿ, ಸಿಂಗಲ್ ಡೋರ್ ಪ್ರಿಡ್ಜ್, ಬಜಾಜ್ ೦% ಬಡ್ಡಿ ರಹಿತ ಸುಲಭ ಕಂತುಗಳಲ್ಲಿ ಕನಿಷ್ಠ ದಾಖಲೆಗಳೊಂದಿಗೆ ಸಾಲ ಸೌಲಭ್ಯ ಪಡೆಯುವ ಅವಕಾಶ ಸಂಸ್ಥೆಯಲ್ಲಿದೆ .ಫರ್ನಿಚರ್ಸ್ ವಿಶೇಷ ಡಿಸ್ಕೌಂಟ್ ಸೇಲ್ ಹಾಗೂ ಫರ್ನಿಚರ್ಸ್‌ಗಳ ಎಲ್ಲಾ ಮೋಡೆಲ್‌ಗಳ ವೀಕ್ಷಣೆ ಹಾಗೂ ಅತೀ ಕಡಿಮೆ ದರದಲ್ಲಿ ಮಾರಾಟ ಸೇವೆ ಲಭ್ಯವಿದೆ.

ಇನ್ವರ್ಟರ್, ಬ್ಯಾಟರಿ ಅತ್ಯಂತ ಕಡಿಮೆ ದರದಲ್ಲಿ ಮಾರಾಟ, ಗ್ಯಾಸ್ ತವಾ, ಇಂಡಕ್ಷನ್ ತವಾ, ಮಿಕ್ಸಿ ಗ್ರೈಂಡರ್, ಕುಕ್ಕರ್ ಎಕ್ಸೆಚೆಂಜ್ ದರದಲ್ಲಿ ಮಾರಾಟ, ಫ್ರೀ ಡೆಲಿವರಿ ಲಭ್ಯವಿದೆಯೆಂದು ಲೋಕೇಶ್ ಅವರು ತಿಳಿಸಿದ್ದಾರೆ.

Related posts

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ