24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಇದರ ಮುಂದಿನ ೫ ವರ್ಷಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಾಮಾನ್ಯ, ಹಿಂದುಳಿದ ವರ್ಗ ಎ, ಬಿ ಹಾಗೂ ಮಹಿಳೆಯರಿಗೆ ಮೀಸಲಿರಿಸಿದ ೧೫ ಸ್ಥಾನಗಳಿಗೆ ನಿರ್ದೇಶಕರುಗಳ ಅವಿರೋಧ ಆಯ್ಕೆಯು ನಡೆಯಿತು.


ಸಾಮಾನ್ಯ ಕ್ಷೇತ್ರದಿಂದ ಕೆ. ಹರೀಶ್ ಕುಮಾರ್, ಉಮೇಶ್ ಎ.ಬಿ., ಗಂಗಾಧರ ಎಂ, ಬಿ.ಎಂ, ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ರಾಗ್ನೇಶ್, ಶೈಲೇಶ್, ವಿ.ರಮೇಶ್ ಪೂಜಾರಿ, ಕೆ.ಎಸ್ ಯೋಗೀಶ್ ಕುಮಾರ್, ಕೆ. ಮೋಹನ ಶೆಟ್ಟಿಗಾರ್, ಎ. ರಾಮಚಂದ್ರ ಭಟ್, ಮಹಿಳಾ ಮೀಸಲು ಸ್ಥಾನದಿಂದ ಉಷಾ ಕಿರಣ್, ಜೆಸಿಂತಾ ಮೋನಿಸ್, ಹಿಂದುಳಿದ ವರ್ಗ ಎ ಸ್ಥಾನದಿಂದ ಅಭಿನಂದನ್ ಎಚ್, ಹಿಂದುಳಿದ ವರ್ಗ ಬಿ, ಸ್ಥಾನದಿಂದ ಕೆ. ರಾಮಚಂದ್ರ ಗೌಡ ಆಯ್ಕೆಯಾಗಿದ್ದಾರೆ.


ಚುನಾವಣಾ ಪ್ರಕ್ರಿಯೆಯನ್ನು ರಿಟನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ನಡೆಸಿದರು.ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!