23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

ಬೆಳ್ತಂಗಡಿ: ಲಾಯಿಲ ಮಸೀದಿಯ ಧಮ೯ ಗುರುಗಳ ಬೈಕ್‌ನ್ನು ಹಾಡುಹಗಲೇ ಕಳ್ಳನೊಬ್ಬ ಕಳ್ಳತನ ಮಾಡಿದ ಪ್ರಕರಣ ಇಂದು ನಡೆದಿದ್ದು, ಕಳ್ಳತನ ಕೃತ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿದೆ.

ಮಸೀದಿಯ ಗುರುಗಳಾದ ಜಮಲುದ್ದೀನ್ ಯವರು ಎಂದಿನಂತೆ ತಮ್ಮ ಬೈಕ್‌ನ್ನು ಮಸೀದಿಯ ಬಳಿ ನಿಲ್ಲಿಸಿ ಹೋಗಿದ್ದರು. ಇದನ್ನು ಹೊಂಚು ಹಾಕಿ ಕಾಯುತ್ತಿದ್ದ ಕಳ್ಳ ಬೈಕ್‌ನ್ನು ಕಳವುಗೈದಿದ್ದ. ಜಮಾಲುದ್ದೀನ್ ಅವರು ಉಜಿರೆಗೆ ಹೋಗಲೆಂದು ಬೈಕ್ ಬಳಿ ಬಂದಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya
error: Content is protected !!