Uncategorized

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

ಬೆಳ್ತಂಗಡಿ: ಲಾಯಿಲ ಮಸೀದಿಯ ಧಮ೯ ಗುರುಗಳ ಬೈಕ್‌ನ್ನು ಹಾಡುಹಗಲೇ ಕಳ್ಳನೊಬ್ಬ ಕಳ್ಳತನ ಮಾಡಿದ ಪ್ರಕರಣ ಇಂದು ನಡೆದಿದ್ದು, ಕಳ್ಳತನ ಕೃತ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿದೆ.

ಮಸೀದಿಯ ಗುರುಗಳಾದ ಜಮಲುದ್ದೀನ್ ಯವರು ಎಂದಿನಂತೆ ತಮ್ಮ ಬೈಕ್‌ನ್ನು ಮಸೀದಿಯ ಬಳಿ ನಿಲ್ಲಿಸಿ ಹೋಗಿದ್ದರು. ಇದನ್ನು ಹೊಂಚು ಹಾಕಿ ಕಾಯುತ್ತಿದ್ದ ಕಳ್ಳ ಬೈಕ್‌ನ್ನು ಕಳವುಗೈದಿದ್ದ. ಜಮಾಲುದ್ದೀನ್ ಅವರು ಉಜಿರೆಗೆ ಹೋಗಲೆಂದು ಬೈಕ್ ಬಳಿ ಬಂದಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಐತಿಹಾಸಿಕ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
error: Content is protected !!