25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

ಬೆಳ್ತಂಗಡಿ: ಲಾಯಿಲ ಮಸೀದಿಯ ಧಮ೯ ಗುರುಗಳ ಬೈಕ್‌ನ್ನು ಹಾಡುಹಗಲೇ ಕಳ್ಳನೊಬ್ಬ ಕಳ್ಳತನ ಮಾಡಿದ ಪ್ರಕರಣ ಇಂದು ನಡೆದಿದ್ದು, ಕಳ್ಳತನ ಕೃತ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿದೆ.

ಮಸೀದಿಯ ಗುರುಗಳಾದ ಜಮಲುದ್ದೀನ್ ಯವರು ಎಂದಿನಂತೆ ತಮ್ಮ ಬೈಕ್‌ನ್ನು ಮಸೀದಿಯ ಬಳಿ ನಿಲ್ಲಿಸಿ ಹೋಗಿದ್ದರು. ಇದನ್ನು ಹೊಂಚು ಹಾಕಿ ಕಾಯುತ್ತಿದ್ದ ಕಳ್ಳ ಬೈಕ್‌ನ್ನು ಕಳವುಗೈದಿದ್ದ. ಜಮಾಲುದ್ದೀನ್ ಅವರು ಉಜಿರೆಗೆ ಹೋಗಲೆಂದು ಬೈಕ್ ಬಳಿ ಬಂದಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya
error: Content is protected !!