26.2 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

ಬೆಳ್ತಂಗಡಿ: ಲಾಯಿಲ ಮಸೀದಿಯ ಧಮ೯ ಗುರುಗಳ ಬೈಕ್‌ನ್ನು ಹಾಡುಹಗಲೇ ಕಳ್ಳನೊಬ್ಬ ಕಳ್ಳತನ ಮಾಡಿದ ಪ್ರಕರಣ ಇಂದು ನಡೆದಿದ್ದು, ಕಳ್ಳತನ ಕೃತ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿದೆ.

ಮಸೀದಿಯ ಗುರುಗಳಾದ ಜಮಲುದ್ದೀನ್ ಯವರು ಎಂದಿನಂತೆ ತಮ್ಮ ಬೈಕ್‌ನ್ನು ಮಸೀದಿಯ ಬಳಿ ನಿಲ್ಲಿಸಿ ಹೋಗಿದ್ದರು. ಇದನ್ನು ಹೊಂಚು ಹಾಕಿ ಕಾಯುತ್ತಿದ್ದ ಕಳ್ಳ ಬೈಕ್‌ನ್ನು ಕಳವುಗೈದಿದ್ದ. ಜಮಾಲುದ್ದೀನ್ ಅವರು ಉಜಿರೆಗೆ ಹೋಗಲೆಂದು ಬೈಕ್ ಬಳಿ ಬಂದಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya
error: Content is protected !!