26.3 C
ಪುತ್ತೂರು, ಬೆಳ್ತಂಗಡಿ
May 18, 2025
ಸಾಧಕರು

ತಾಲೂಕಿನ ನಾಲ್ವರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ : ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿಗುವ 2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಲ್ಕು ಮಂದಿ ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳು ಪಾತ್ರವಾಗಿದೆ.
ಜನಪದ ಕಲಾ ಕ್ಷೇತ್ರದಲ್ಲಿ ಉದಯ ಕುಮಾರ್ ಲಾಯಿಲ, ಸಮಾಜ ಸೇವಾ ಕ್ಷೇತ್ರದಲ್ಲಿ ಜಯಾನಂದ ಲಾಯಿಲ, ಸಾಹಿತ್ಯ ಕ್ಷೇತ್ರದಲ್ಲಿ ವಸಂತಿ ಟಿ. ನಿಡ್ಲೆ , ಯಕ್ಷಗಾನ ಕ್ಷೇತ್ರದಲ್ಲಿ ಲಕ್ಷ್ಮಣ ಗೌಡ ಬೆಳಾಲು
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಸಂಘ ಸಂಸ್ಥೆಗಳಲ್ಲಿ ಬೆಳ್ತಂಗಡಿ ತಾಲೂಕಿನ ಬಳಂಜ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ವಿಮುಕ್ತಿ ದಯಾ ಶಾಲೆ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರವಾಗಿದೆ.

Related posts

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ವಿಜಯ ಕುಮಾರ್ ಕೆಲ್ಲಗುತ್ತು ರವರಿಗೆ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ರಿಂದ ಸ್ಮರಣಿಕೆ ನೀಡಿ ಗೌರವ

Suddi Udaya

ಶ0ಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ .

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya
error: Content is protected !!