ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ನಿತೇಶ್ 10ನೇ ತರಗತಿ 100 ಮೀಟರ್ ತೃತೀಯ ಮತ್ತು 400 ಮೀಟರ್ ತೃತೀಯ. ಚಿಂತನ 10ನೇ ತರಗತಿ ಎತ್ತರ ಜಿಗಿತದಲ್ಲಿ ತೃತೀಯ,
ಸಾತ್ವಿಕ್ 8ನೇ ತರಗತಿ ಎತ್ತರ ಜಿಗಿತದಲ್ಲಿ ಪ್ರಥಮ, ಶ್ರವಂತ್ ಎಂಟನೇ ತರಗತಿ ಉದ್ದ ಜಿಗಿತದಲ್ಲಿ ದ್ವಿತೀಯ , 100 ಮೀಟರ್ ತೃತಿಯ,
ವಿಶಾಂತ್ ಎಂಟನೇ ತರಗತಿ 400 ಮೀಟರ್ ದ್ವಿತೀಯ, ಅನ್ವಿತಾ ವಿ.ಕೆ ಎಂಟನೇ ತರಗತಿ ಉದ್ದ ಜಿಗಿತ ದ್ವಿತೀಯ ಮತ್ತು ಎತ್ತರ ಜಿಗಿತ ದ್ವಿತೀಯ, ರೋಹಿಣಿ ಎಂಟನೇ ತರಗತಿ 600 ಮೀಟರ್ ದ್ವಿತೀಯ, ಮೋನಿಷಾ ಗುಂಡೆಸೆತ ದ್ವಿತೀಯ, ಶರಣ್ಯ ಎಂಟನೇ ತರಗತಿ 100 ಮೀಟರ್ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ಕಡಿತಗೊಂಡಿದ್ದ ಅಂಬಡಬೆಟ್ಟು ತಾತ್ಕಾಲಿಕ ರಸ್ತೆಗೆ ಶಾಸಕ ಹರೀಶ್ ಪೂಂಜರ ಸ್ಪಂದನೆ

Suddi Udaya
error: Content is protected !!