24.1 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಎಬಿವಿಪಿ ವತಿಯಿಂದ ಬೃಹತ್ ವಿಜಯ ಯಾತ್ರೆ

ಉಜಿರೆ: ಸರ್ವ ಕಾಲೇಜು ಚುನಾವಣೆಯಲ್ಲಿ ಮಂಗಳೂರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಮಂಗಳೂರು ಜಿಲ್ಲಾ ಉಪಾಧ್ಯಕ್ಷರಾಗಿ ಪ್ರದ್ಯುಣ್ ಹೆಬ್ಬಾರ್, ಸರ್ವ ಕಾಲೇಜು ಪಿಜಿ ವಲಯ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಪುತ್ತೂರು ಜಿಲ್ಲಾಧ್ಯಕ್ಷರಾಗಿ ಕವನ್ ರಾಜ್ ಶೆಟ್ಟಿ ಆಯ್ಕೆಯಾಗಿದ್ದು, ಇವರ ವಿಜಯ ಯಾತ್ರೆಯು ಉಜಿರೆಯ ಶಾರದಾ ಮಂಟಪದಿಂದ ಕಾಲೇಜು ರಸ್ತೆಯ ಎಬಿವಿಪಿ ಕಟ್ಟೆಯವರೆಗೆ ಜರುಗಿತು.

ಈ ಸಂದರ್ಭದಲ್ಲಿ ಎಲ್ಲಾ ಎಬಿವಿಪಿ ಕಾರ್ಯಕರ್ತರು ಉಪಸ್ಥಿತರಿದ್ದರು..

Related posts

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya
error: Content is protected !!