25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

ಕೊಕ್ಕಡ: ವಿಶ್ವಹಿಂದೂ ಪರಿಷತ್ ಭಜರಂಗದಳ ಮತ್ತು ಶ್ರದ್ದಾ ಗೆಳೆಯರ ಬಳಗ ಉಪ್ಪಾರಪಳಿಕೆ ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ ವು ಭಗವಧ್ವಜ ಕಟ್ಟೆ, ಉಪ್ಪಾರಪಳಿಕೆ ಜಂಕ್ಷನ್ ನಲ್ಲಿ ನ.1 ರಂದು ಸಂಜೆ 4.00 ಗಂಟೆಗೆ ನಡೆಯಲಿದೆ.

ವಿಶೇಷ ಆಹ್ವಾನಿತರಾಗಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಪುತ್ತೂರು ಭಾಗವಹಿಸಲಿದ್ದಾರೆ.

Related posts

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!