September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

ಕೊಕ್ಕಡ: ವಿಶ್ವಹಿಂದೂ ಪರಿಷತ್ ಭಜರಂಗದಳ ಮತ್ತು ಶ್ರದ್ದಾ ಗೆಳೆಯರ ಬಳಗ ಉಪ್ಪಾರಪಳಿಕೆ ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ ವು ಭಗವಧ್ವಜ ಕಟ್ಟೆ, ಉಪ್ಪಾರಪಳಿಕೆ ಜಂಕ್ಷನ್ ನಲ್ಲಿ ನ.1 ರಂದು ಸಂಜೆ 4.00 ಗಂಟೆಗೆ ನಡೆಯಲಿದೆ.

ವಿಶೇಷ ಆಹ್ವಾನಿತರಾಗಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಪುತ್ತೂರು ಭಾಗವಹಿಸಲಿದ್ದಾರೆ.

Related posts

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ಯಕ್ಷಗಾನ ಬಣ್ಣಗಾರಿಕೆ ಶಿಬಿರ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya
error: Content is protected !!