23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ನಿತೇಶ್ 10ನೇ ತರಗತಿ 100 ಮೀಟರ್ ತೃತೀಯ ಮತ್ತು 400 ಮೀಟರ್ ತೃತೀಯ. ಚಿಂತನ 10ನೇ ತರಗತಿ ಎತ್ತರ ಜಿಗಿತದಲ್ಲಿ ತೃತೀಯ,
ಸಾತ್ವಿಕ್ 8ನೇ ತರಗತಿ ಎತ್ತರ ಜಿಗಿತದಲ್ಲಿ ಪ್ರಥಮ, ಶ್ರವಂತ್ ಎಂಟನೇ ತರಗತಿ ಉದ್ದ ಜಿಗಿತದಲ್ಲಿ ದ್ವಿತೀಯ , 100 ಮೀಟರ್ ತೃತಿಯ,
ವಿಶಾಂತ್ ಎಂಟನೇ ತರಗತಿ 400 ಮೀಟರ್ ದ್ವಿತೀಯ, ಅನ್ವಿತಾ ವಿ.ಕೆ ಎಂಟನೇ ತರಗತಿ ಉದ್ದ ಜಿಗಿತ ದ್ವಿತೀಯ ಮತ್ತು ಎತ್ತರ ಜಿಗಿತ ದ್ವಿತೀಯ, ರೋಹಿಣಿ ಎಂಟನೇ ತರಗತಿ 600 ಮೀಟರ್ ದ್ವಿತೀಯ, ಮೋನಿಷಾ ಗುಂಡೆಸೆತ ದ್ವಿತೀಯ, ಶರಣ್ಯ ಎಂಟನೇ ತರಗತಿ 100 ಮೀಟರ್ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ದ ಜಾಗೃತಿ ಸಭೆ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya
error: Content is protected !!