25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ನಿತೇಶ್ 10ನೇ ತರಗತಿ 100 ಮೀಟರ್ ತೃತೀಯ ಮತ್ತು 400 ಮೀಟರ್ ತೃತೀಯ. ಚಿಂತನ 10ನೇ ತರಗತಿ ಎತ್ತರ ಜಿಗಿತದಲ್ಲಿ ತೃತೀಯ,
ಸಾತ್ವಿಕ್ 8ನೇ ತರಗತಿ ಎತ್ತರ ಜಿಗಿತದಲ್ಲಿ ಪ್ರಥಮ, ಶ್ರವಂತ್ ಎಂಟನೇ ತರಗತಿ ಉದ್ದ ಜಿಗಿತದಲ್ಲಿ ದ್ವಿತೀಯ , 100 ಮೀಟರ್ ತೃತಿಯ,
ವಿಶಾಂತ್ ಎಂಟನೇ ತರಗತಿ 400 ಮೀಟರ್ ದ್ವಿತೀಯ, ಅನ್ವಿತಾ ವಿ.ಕೆ ಎಂಟನೇ ತರಗತಿ ಉದ್ದ ಜಿಗಿತ ದ್ವಿತೀಯ ಮತ್ತು ಎತ್ತರ ಜಿಗಿತ ದ್ವಿತೀಯ, ರೋಹಿಣಿ ಎಂಟನೇ ತರಗತಿ 600 ಮೀಟರ್ ದ್ವಿತೀಯ, ಮೋನಿಷಾ ಗುಂಡೆಸೆತ ದ್ವಿತೀಯ, ಶರಣ್ಯ ಎಂಟನೇ ತರಗತಿ 100 ಮೀಟರ್ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!