July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ನಿತೇಶ್ 10ನೇ ತರಗತಿ 100 ಮೀಟರ್ ತೃತೀಯ ಮತ್ತು 400 ಮೀಟರ್ ತೃತೀಯ. ಚಿಂತನ 10ನೇ ತರಗತಿ ಎತ್ತರ ಜಿಗಿತದಲ್ಲಿ ತೃತೀಯ,
ಸಾತ್ವಿಕ್ 8ನೇ ತರಗತಿ ಎತ್ತರ ಜಿಗಿತದಲ್ಲಿ ಪ್ರಥಮ, ಶ್ರವಂತ್ ಎಂಟನೇ ತರಗತಿ ಉದ್ದ ಜಿಗಿತದಲ್ಲಿ ದ್ವಿತೀಯ , 100 ಮೀಟರ್ ತೃತಿಯ,
ವಿಶಾಂತ್ ಎಂಟನೇ ತರಗತಿ 400 ಮೀಟರ್ ದ್ವಿತೀಯ, ಅನ್ವಿತಾ ವಿ.ಕೆ ಎಂಟನೇ ತರಗತಿ ಉದ್ದ ಜಿಗಿತ ದ್ವಿತೀಯ ಮತ್ತು ಎತ್ತರ ಜಿಗಿತ ದ್ವಿತೀಯ, ರೋಹಿಣಿ ಎಂಟನೇ ತರಗತಿ 600 ಮೀಟರ್ ದ್ವಿತೀಯ, ಮೋನಿಷಾ ಗುಂಡೆಸೆತ ದ್ವಿತೀಯ, ಶರಣ್ಯ ಎಂಟನೇ ತರಗತಿ 100 ಮೀಟರ್ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya

ಗುರುವಾಯನಕೆರೆ: ವಿದ್ಯಾರ್ಥಿಯ ಅಗತ್ಯ ದಾಖಲೆ ಪತ್ರವಿದ್ದ ಬ್ಯಾಗ್ ಕಳೆದು ಹೋಗಿದ್ದು ಸಿಕ್ಕಿದವರು ಸಹಕರಿಸುವಂತೆ ಮನವಿ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya
error: Content is protected !!