25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ನಿತೇಶ್ 10ನೇ ತರಗತಿ 100 ಮೀಟರ್ ತೃತೀಯ ಮತ್ತು 400 ಮೀಟರ್ ತೃತೀಯ. ಚಿಂತನ 10ನೇ ತರಗತಿ ಎತ್ತರ ಜಿಗಿತದಲ್ಲಿ ತೃತೀಯ,
ಸಾತ್ವಿಕ್ 8ನೇ ತರಗತಿ ಎತ್ತರ ಜಿಗಿತದಲ್ಲಿ ಪ್ರಥಮ, ಶ್ರವಂತ್ ಎಂಟನೇ ತರಗತಿ ಉದ್ದ ಜಿಗಿತದಲ್ಲಿ ದ್ವಿತೀಯ , 100 ಮೀಟರ್ ತೃತಿಯ,
ವಿಶಾಂತ್ ಎಂಟನೇ ತರಗತಿ 400 ಮೀಟರ್ ದ್ವಿತೀಯ, ಅನ್ವಿತಾ ವಿ.ಕೆ ಎಂಟನೇ ತರಗತಿ ಉದ್ದ ಜಿಗಿತ ದ್ವಿತೀಯ ಮತ್ತು ಎತ್ತರ ಜಿಗಿತ ದ್ವಿತೀಯ, ರೋಹಿಣಿ ಎಂಟನೇ ತರಗತಿ 600 ಮೀಟರ್ ದ್ವಿತೀಯ, ಮೋನಿಷಾ ಗುಂಡೆಸೆತ ದ್ವಿತೀಯ, ಶರಣ್ಯ ಎಂಟನೇ ತರಗತಿ 100 ಮೀಟರ್ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya
error: Content is protected !!