25 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಎಬಿವಿಪಿ ವತಿಯಿಂದ ಬೃಹತ್ ವಿಜಯ ಯಾತ್ರೆ

ಉಜಿರೆ: ಸರ್ವ ಕಾಲೇಜು ಚುನಾವಣೆಯಲ್ಲಿ ಮಂಗಳೂರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಮಂಗಳೂರು ಜಿಲ್ಲಾ ಉಪಾಧ್ಯಕ್ಷರಾಗಿ ಪ್ರದ್ಯುಣ್ ಹೆಬ್ಬಾರ್, ಸರ್ವ ಕಾಲೇಜು ಪಿಜಿ ವಲಯ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಪುತ್ತೂರು ಜಿಲ್ಲಾಧ್ಯಕ್ಷರಾಗಿ ಕವನ್ ರಾಜ್ ಶೆಟ್ಟಿ ಆಯ್ಕೆಯಾಗಿದ್ದು, ಇವರ ವಿಜಯ ಯಾತ್ರೆಯು ಉಜಿರೆಯ ಶಾರದಾ ಮಂಟಪದಿಂದ ಕಾಲೇಜು ರಸ್ತೆಯ ಎಬಿವಿಪಿ ಕಟ್ಟೆಯವರೆಗೆ ಜರುಗಿತು.

ಈ ಸಂದರ್ಭದಲ್ಲಿ ಎಲ್ಲಾ ಎಬಿವಿಪಿ ಕಾರ್ಯಕರ್ತರು ಉಪಸ್ಥಿತರಿದ್ದರು..

Related posts

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

Suddi Udaya
error: Content is protected !!