22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

ಕೊಕ್ಕಡ: ವಿಶ್ವಹಿಂದೂ ಪರಿಷತ್ ಭಜರಂಗದಳ ಮತ್ತು ಶ್ರದ್ದಾ ಗೆಳೆಯರ ಬಳಗ ಉಪ್ಪಾರಪಳಿಕೆ ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ ವು ಭಗವಧ್ವಜ ಕಟ್ಟೆ, ಉಪ್ಪಾರಪಳಿಕೆ ಜಂಕ್ಷನ್ ನಲ್ಲಿ ನ.1 ರಂದು ಸಂಜೆ 4.00 ಗಂಟೆಗೆ ನಡೆಯಲಿದೆ.

ವಿಶೇಷ ಆಹ್ವಾನಿತರಾಗಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಪುತ್ತೂರು ಭಾಗವಹಿಸಲಿದ್ದಾರೆ.

Related posts

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!