25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ನಿತೇಶ್ 10ನೇ ತರಗತಿ 100 ಮೀಟರ್ ತೃತೀಯ ಮತ್ತು 400 ಮೀಟರ್ ತೃತೀಯ. ಚಿಂತನ 10ನೇ ತರಗತಿ ಎತ್ತರ ಜಿಗಿತದಲ್ಲಿ ತೃತೀಯ,
ಸಾತ್ವಿಕ್ 8ನೇ ತರಗತಿ ಎತ್ತರ ಜಿಗಿತದಲ್ಲಿ ಪ್ರಥಮ, ಶ್ರವಂತ್ ಎಂಟನೇ ತರಗತಿ ಉದ್ದ ಜಿಗಿತದಲ್ಲಿ ದ್ವಿತೀಯ , 100 ಮೀಟರ್ ತೃತಿಯ,
ವಿಶಾಂತ್ ಎಂಟನೇ ತರಗತಿ 400 ಮೀಟರ್ ದ್ವಿತೀಯ, ಅನ್ವಿತಾ ವಿ.ಕೆ ಎಂಟನೇ ತರಗತಿ ಉದ್ದ ಜಿಗಿತ ದ್ವಿತೀಯ ಮತ್ತು ಎತ್ತರ ಜಿಗಿತ ದ್ವಿತೀಯ, ರೋಹಿಣಿ ಎಂಟನೇ ತರಗತಿ 600 ಮೀಟರ್ ದ್ವಿತೀಯ, ಮೋನಿಷಾ ಗುಂಡೆಸೆತ ದ್ವಿತೀಯ, ಶರಣ್ಯ ಎಂಟನೇ ತರಗತಿ 100 ಮೀಟರ್ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya
error: Content is protected !!