25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ನಿತೇಶ್ 10ನೇ ತರಗತಿ 100 ಮೀಟರ್ ತೃತೀಯ ಮತ್ತು 400 ಮೀಟರ್ ತೃತೀಯ. ಚಿಂತನ 10ನೇ ತರಗತಿ ಎತ್ತರ ಜಿಗಿತದಲ್ಲಿ ತೃತೀಯ,
ಸಾತ್ವಿಕ್ 8ನೇ ತರಗತಿ ಎತ್ತರ ಜಿಗಿತದಲ್ಲಿ ಪ್ರಥಮ, ಶ್ರವಂತ್ ಎಂಟನೇ ತರಗತಿ ಉದ್ದ ಜಿಗಿತದಲ್ಲಿ ದ್ವಿತೀಯ , 100 ಮೀಟರ್ ತೃತಿಯ,
ವಿಶಾಂತ್ ಎಂಟನೇ ತರಗತಿ 400 ಮೀಟರ್ ದ್ವಿತೀಯ, ಅನ್ವಿತಾ ವಿ.ಕೆ ಎಂಟನೇ ತರಗತಿ ಉದ್ದ ಜಿಗಿತ ದ್ವಿತೀಯ ಮತ್ತು ಎತ್ತರ ಜಿಗಿತ ದ್ವಿತೀಯ, ರೋಹಿಣಿ ಎಂಟನೇ ತರಗತಿ 600 ಮೀಟರ್ ದ್ವಿತೀಯ, ಮೋನಿಷಾ ಗುಂಡೆಸೆತ ದ್ವಿತೀಯ, ಶರಣ್ಯ ಎಂಟನೇ ತರಗತಿ 100 ಮೀಟರ್ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!