23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ನಿತೇಶ್ 10ನೇ ತರಗತಿ 100 ಮೀಟರ್ ತೃತೀಯ ಮತ್ತು 400 ಮೀಟರ್ ತೃತೀಯ. ಚಿಂತನ 10ನೇ ತರಗತಿ ಎತ್ತರ ಜಿಗಿತದಲ್ಲಿ ತೃತೀಯ,
ಸಾತ್ವಿಕ್ 8ನೇ ತರಗತಿ ಎತ್ತರ ಜಿಗಿತದಲ್ಲಿ ಪ್ರಥಮ, ಶ್ರವಂತ್ ಎಂಟನೇ ತರಗತಿ ಉದ್ದ ಜಿಗಿತದಲ್ಲಿ ದ್ವಿತೀಯ , 100 ಮೀಟರ್ ತೃತಿಯ,
ವಿಶಾಂತ್ ಎಂಟನೇ ತರಗತಿ 400 ಮೀಟರ್ ದ್ವಿತೀಯ, ಅನ್ವಿತಾ ವಿ.ಕೆ ಎಂಟನೇ ತರಗತಿ ಉದ್ದ ಜಿಗಿತ ದ್ವಿತೀಯ ಮತ್ತು ಎತ್ತರ ಜಿಗಿತ ದ್ವಿತೀಯ, ರೋಹಿಣಿ ಎಂಟನೇ ತರಗತಿ 600 ಮೀಟರ್ ದ್ವಿತೀಯ, ಮೋನಿಷಾ ಗುಂಡೆಸೆತ ದ್ವಿತೀಯ, ಶರಣ್ಯ ಎಂಟನೇ ತರಗತಿ 100 ಮೀಟರ್ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya
error: Content is protected !!