25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

ಬೆಳ್ತಂಗಡಿ :ಶ್ರೀ ಸ್ಟಾರ್ ಯುವಕ ಮಂಡಲ(ರಿ) &ಮಹಿಳಾ ಮಂಡಲ ಪಣೆಜಾಲ್ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 6 ಬಡ ಕುಟುಂಬಗಳಿಗೆ 11000 ರೂಪಾಯಿಯ ಮೌಲ್ಯದ ದಿನ ಬಳಕೆಯ ಆಹಾರ ಸಾಮಗ್ರಿಯನ್ನು ದಾನಿಗಳ ನೆರವಿನಿಂದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾದ ನಾಗೇಶ್ ಪೂಜಾರಿ ಆದೇಲು.ಸಾಂಸ್ಕತಿಕ ನಿರ್ದೇಶಕರಾದ ಜಗನ್ನಾಥ್ ಕುಲಾಲ್ ಸಿರಿಮಜಲು ಮತ್ತು ಸದಸ್ಯರಾದ ಯತೀಶ್ ಆದೇಲು ,ಶೈಲೇಶ್ ಗುಂಪಾಲಾಜೆ, ವೆಂಕಟ ರಾಜ್ ಅಶ್ವತ್ಥಡಿ,ವಿಘ್ನೇಶ್ ಸಿರಿಮಜಲು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

Suddi Udaya

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya

ಅರಿಕೆಗುಡ್ಡೆ ಸಭಾಭವನಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 5 ಲಕ್ಷ ಅನುದಾನ ಮಂಜೂರು

Suddi Udaya

ಡಾ.ಗೋಪಾಲಕೃಷ್ಣ ಕಾಂಚೋಡುರವರಿಗೆನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ

Suddi Udaya

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya
error: Content is protected !!