September 6, 2026
ನಿಧನ

ಮಾಲಿನಿ ಕಣಾಲು ಹೃದಯಾಘಾತದಿಂದ ನಿಧನ


ನಾವೂರು :ಇಲ್ಲಿಯ ಕಣಾಲು ಮನೆ ನಿವಾಸಿ ಮಾಲಿನಿ(68ವ.) ಅ. 31ರಂದು ಸಂಜೆ
ಹೃದಯಾಘಾತದಿಂದ ನಿಧನ ಹೊಂದಿದರು.
ಮೃತರು ಪತಿ ನಾರಾಯಣ ಪೂಜಾರಿ , ಪುತ್ರ ರಮೇಶ್, ಪುತ್ರಿ ದೇವಿಲತಾ , ಅಳಿಯ,ಸೊಸೆ ಹಾಗೂ ಮೊಮ್ಮಕ್ಕಳು ಮತ್ತು ಅಪಾರ ಬಂಧುಬಳಗವನ್ನು ಅಗಲಿರುತ್ತಾರೆ.

Related posts

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ನಿವೃತ್ತ ಮುಖ್ಯೋಪಾಧ್ಯಾಯ, ಭರತನಾಟ್ಯ ಗುರು ಕಮಲಾಕ್ಷ ಆಚಾರ್ಯ ನಿಧನ

Suddi Udaya

ಬೈಕ್ ಡಿಕ್ಕಿ: ಗಾಯಾಳು ಕಡಿರುದ್ಯಾವರ ಅಂತರ ಲೋಕಯ್ಯ ಗೌಡ ಮೃತ್ಯು

Suddi Udaya

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

Suddi Udaya
error: Content is protected !!