24.7 C
ಪುತ್ತೂರು, ಬೆಳ್ತಂಗಡಿ
May 25, 2025
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ ಕಾರ್ಯಕ್ರಮವು ಬೆಳಗಿನ ಜಾವ ಬಹಳವಿಜೃಂಭಣೆಯಿಂದ ನಡೆಯಿತು.

ಜಿನಮಂದಿರವನ್ನು . ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು ಪೂಜಾ ಕಾರ್ಯಕ್ರಮದ ನಂತರ ವಿಶೇಷವಾಗಿ ಉಪಹಾರದ ವ್ಯವಸ್ಥೆ ಇತ್ತು. ಉಪಹಾರದ ವ್ಯವಸ್ಥೆಗೆ ಸಹಕರಿಸಿದ ಶ್ರೀಮತಿ ಶಕುಂತಲಾ ಡಾ. ಜಯಕೀರ್ತಿ ಜೈನ್ ಶ್ರೀಮತಿ ರೇಷ್ಮಾ ಪಣಿರಾಜ್ ಜೈನ್ ಶ್ರೀಮತಿ ವಿಮಲಾ ವಿಜಯ್ ಕುಮಾರ್ ಜೈನ್… ಶ್ರೀಮತಿ ವತ್ಸಲ ಜ್ಯೋತಿರಾಜ್ ಜೈನ್… ಶ್ರೀ ಸುರೇಂದ್ರ ಕುಮಾರ್ ಶೆಟ್ಟಿ.. ಶೇಖರ್ ಜೈನ್ ತೃಪ್ತಿ ದಿಲೀಪ್ ಜೈನ್ ತೃಪ್ತಿ… ತಯಾರಿಸಲು ಸಹಕರಿಸಿದ ಶ್ರೀಮತಿ ಶೋಭಾ ಸಂತೋಷ್ ಜೈನ್..ಶ್ರೀಮತಿ ಚಂದನ ವೃಷಭ ಜೈನ್ ಶ್ರೀ ರಾಜೇಂದ್ರ ಕುಮಾರ್ ಪುರೋಹಿತ ವರ್ಗ ಅತಿಶಯ ಜೈನ್ ಹಾಗೂ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಆಡಳಿತ ಸಮಿತಿಯ ಪರವಾಗಿ ಧನ್ಯವಾದಗಳು.

Related posts

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!