25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ ಕಾರ್ಯಕ್ರಮವು ಬೆಳಗಿನ ಜಾವ ಬಹಳವಿಜೃಂಭಣೆಯಿಂದ ನಡೆಯಿತು.

ಜಿನಮಂದಿರವನ್ನು . ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು ಪೂಜಾ ಕಾರ್ಯಕ್ರಮದ ನಂತರ ವಿಶೇಷವಾಗಿ ಉಪಹಾರದ ವ್ಯವಸ್ಥೆ ಇತ್ತು. ಉಪಹಾರದ ವ್ಯವಸ್ಥೆಗೆ ಸಹಕರಿಸಿದ ಶ್ರೀಮತಿ ಶಕುಂತಲಾ ಡಾ. ಜಯಕೀರ್ತಿ ಜೈನ್ ಶ್ರೀಮತಿ ರೇಷ್ಮಾ ಪಣಿರಾಜ್ ಜೈನ್ ಶ್ರೀಮತಿ ವಿಮಲಾ ವಿಜಯ್ ಕುಮಾರ್ ಜೈನ್… ಶ್ರೀಮತಿ ವತ್ಸಲ ಜ್ಯೋತಿರಾಜ್ ಜೈನ್… ಶ್ರೀ ಸುರೇಂದ್ರ ಕುಮಾರ್ ಶೆಟ್ಟಿ.. ಶೇಖರ್ ಜೈನ್ ತೃಪ್ತಿ ದಿಲೀಪ್ ಜೈನ್ ತೃಪ್ತಿ… ತಯಾರಿಸಲು ಸಹಕರಿಸಿದ ಶ್ರೀಮತಿ ಶೋಭಾ ಸಂತೋಷ್ ಜೈನ್..ಶ್ರೀಮತಿ ಚಂದನ ವೃಷಭ ಜೈನ್ ಶ್ರೀ ರಾಜೇಂದ್ರ ಕುಮಾರ್ ಪುರೋಹಿತ ವರ್ಗ ಅತಿಶಯ ಜೈನ್ ಹಾಗೂ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಆಡಳಿತ ಸಮಿತಿಯ ಪರವಾಗಿ ಧನ್ಯವಾದಗಳು.

Related posts

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ನಾವೂರುನಲ್ಲಿ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ: ಪಂದಳರಾಜ ಶಶಿಕುಮಾರ ವರ್ಮ ದಂಪತಿ ಭಾಗಿ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!