September 6, 2026
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ ಕಾರ್ಯಕ್ರಮವು ಬೆಳಗಿನ ಜಾವ ಬಹಳವಿಜೃಂಭಣೆಯಿಂದ ನಡೆಯಿತು.

ಜಿನಮಂದಿರವನ್ನು . ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು ಪೂಜಾ ಕಾರ್ಯಕ್ರಮದ ನಂತರ ವಿಶೇಷವಾಗಿ ಉಪಹಾರದ ವ್ಯವಸ್ಥೆ ಇತ್ತು. ಉಪಹಾರದ ವ್ಯವಸ್ಥೆಗೆ ಸಹಕರಿಸಿದ ಶ್ರೀಮತಿ ಶಕುಂತಲಾ ಡಾ. ಜಯಕೀರ್ತಿ ಜೈನ್ ಶ್ರೀಮತಿ ರೇಷ್ಮಾ ಪಣಿರಾಜ್ ಜೈನ್ ಶ್ರೀಮತಿ ವಿಮಲಾ ವಿಜಯ್ ಕುಮಾರ್ ಜೈನ್… ಶ್ರೀಮತಿ ವತ್ಸಲ ಜ್ಯೋತಿರಾಜ್ ಜೈನ್… ಶ್ರೀ ಸುರೇಂದ್ರ ಕುಮಾರ್ ಶೆಟ್ಟಿ.. ಶೇಖರ್ ಜೈನ್ ತೃಪ್ತಿ ದಿಲೀಪ್ ಜೈನ್ ತೃಪ್ತಿ… ತಯಾರಿಸಲು ಸಹಕರಿಸಿದ ಶ್ರೀಮತಿ ಶೋಭಾ ಸಂತೋಷ್ ಜೈನ್..ಶ್ರೀಮತಿ ಚಂದನ ವೃಷಭ ಜೈನ್ ಶ್ರೀ ರಾಜೇಂದ್ರ ಕುಮಾರ್ ಪುರೋಹಿತ ವರ್ಗ ಅತಿಶಯ ಜೈನ್ ಹಾಗೂ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಆಡಳಿತ ಸಮಿತಿಯ ಪರವಾಗಿ ಧನ್ಯವಾದಗಳು.

Related posts

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಶಿರ್ಡಿ,ಶನಿ ಶಿಂಗಣಾಪುರ, ಭೀಮಾಶಂಕರ ಕ್ಷೇತ್ರ ದರ್ಶನ: ಶ್ರೀ ಕಾಳಿದಾಸ ಬಾಬಾ ಮಹಾಸ್ವಾಮೀಜಿಯವರಿಂದ ಬೆಳ್ತಂಗಡಿ ಯಾತ್ರಾರ್ಥಿಗಳಿಗೆ ಆಶೀರ್ವಾದ

Suddi Udaya

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya
error: Content is protected !!