July 23, 2026
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ ಕಾರ್ಯಕ್ರಮವು ಬೆಳಗಿನ ಜಾವ ಬಹಳವಿಜೃಂಭಣೆಯಿಂದ ನಡೆಯಿತು.

ಜಿನಮಂದಿರವನ್ನು . ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು ಪೂಜಾ ಕಾರ್ಯಕ್ರಮದ ನಂತರ ವಿಶೇಷವಾಗಿ ಉಪಹಾರದ ವ್ಯವಸ್ಥೆ ಇತ್ತು. ಉಪಹಾರದ ವ್ಯವಸ್ಥೆಗೆ ಸಹಕರಿಸಿದ ಶ್ರೀಮತಿ ಶಕುಂತಲಾ ಡಾ. ಜಯಕೀರ್ತಿ ಜೈನ್ ಶ್ರೀಮತಿ ರೇಷ್ಮಾ ಪಣಿರಾಜ್ ಜೈನ್ ಶ್ರೀಮತಿ ವಿಮಲಾ ವಿಜಯ್ ಕುಮಾರ್ ಜೈನ್… ಶ್ರೀಮತಿ ವತ್ಸಲ ಜ್ಯೋತಿರಾಜ್ ಜೈನ್… ಶ್ರೀ ಸುರೇಂದ್ರ ಕುಮಾರ್ ಶೆಟ್ಟಿ.. ಶೇಖರ್ ಜೈನ್ ತೃಪ್ತಿ ದಿಲೀಪ್ ಜೈನ್ ತೃಪ್ತಿ… ತಯಾರಿಸಲು ಸಹಕರಿಸಿದ ಶ್ರೀಮತಿ ಶೋಭಾ ಸಂತೋಷ್ ಜೈನ್..ಶ್ರೀಮತಿ ಚಂದನ ವೃಷಭ ಜೈನ್ ಶ್ರೀ ರಾಜೇಂದ್ರ ಕುಮಾರ್ ಪುರೋಹಿತ ವರ್ಗ ಅತಿಶಯ ಜೈನ್ ಹಾಗೂ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಆಡಳಿತ ಸಮಿತಿಯ ಪರವಾಗಿ ಧನ್ಯವಾದಗಳು.

Related posts

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!