September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

ಕೊಕ್ಕಡ: ವಿಶ್ವ ಹಿಂದು ಪರಿಷತ್ ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಗೋಪೂಜೆ ಹಾಗೂ ದೋಸೆ ಹಬ್ಬವು ಉಪ್ಪಾರಪಳಿಕೆ ಜಂಕ್ಷನ್ ಭಗವಧ್ವಜ ಕಟ್ಟೆ ಬಳಿ ನ.1 ರಂದು ಸಂಜೆ ಜರುಗಿತು.

ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿಶೇಷ ಆಹ್ವಾನಿತರಾಗಿದ್ದರು.

ಈ ಸಂದರ್ಭದಲ್ಲಿ ಕೊಕ್ಕಡ ವಿ.ಹಿಂ. ಪರಿಷತ್ ನ ಉಪಾಧ್ಯಕ್ಷ ರವಿಚಂದ್ರ ಪೋಡಿಕೆತೂರು, ಕೊಕ್ಕಡ ಗ್ರಾ.ಪಂ. ನಿಕಟ ಪೂರ್ವಧ್ಯಕ್ಷ ಯೋಗೀಶ್ ಆಲಂಬಿಲ, ಗೆಳೆಯರ ಬಳಗದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು, ವಿ.ಹಿಂ. ಪರಿಷತ್ ಭಜರಂಗ ದಳದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ’ದ ಉದ್ಘಾಟನೆ

Suddi Udaya

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya
error: Content is protected !!