23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

ಬೆಳ್ತಂಗಡಿ :ಶ್ರೀ ಸ್ಟಾರ್ ಯುವಕ ಮಂಡಲ(ರಿ) &ಮಹಿಳಾ ಮಂಡಲ ಪಣೆಜಾಲ್ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 6 ಬಡ ಕುಟುಂಬಗಳಿಗೆ 11000 ರೂಪಾಯಿಯ ಮೌಲ್ಯದ ದಿನ ಬಳಕೆಯ ಆಹಾರ ಸಾಮಗ್ರಿಯನ್ನು ದಾನಿಗಳ ನೆರವಿನಿಂದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾದ ನಾಗೇಶ್ ಪೂಜಾರಿ ಆದೇಲು.ಸಾಂಸ್ಕತಿಕ ನಿರ್ದೇಶಕರಾದ ಜಗನ್ನಾಥ್ ಕುಲಾಲ್ ಸಿರಿಮಜಲು ಮತ್ತು ಸದಸ್ಯರಾದ ಯತೀಶ್ ಆದೇಲು ,ಶೈಲೇಶ್ ಗುಂಪಾಲಾಜೆ, ವೆಂಕಟ ರಾಜ್ ಅಶ್ವತ್ಥಡಿ,ವಿಘ್ನೇಶ್ ಸಿರಿಮಜಲು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಪಟ್ರಮೆ ‘ಸ್ಪಂದನ’ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!