23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

ಬೆಳ್ತಂಗಡಿ :ಶ್ರೀ ಸ್ಟಾರ್ ಯುವಕ ಮಂಡಲ(ರಿ) &ಮಹಿಳಾ ಮಂಡಲ ಪಣೆಜಾಲ್ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 6 ಬಡ ಕುಟುಂಬಗಳಿಗೆ 11000 ರೂಪಾಯಿಯ ಮೌಲ್ಯದ ದಿನ ಬಳಕೆಯ ಆಹಾರ ಸಾಮಗ್ರಿಯನ್ನು ದಾನಿಗಳ ನೆರವಿನಿಂದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾದ ನಾಗೇಶ್ ಪೂಜಾರಿ ಆದೇಲು.ಸಾಂಸ್ಕತಿಕ ನಿರ್ದೇಶಕರಾದ ಜಗನ್ನಾಥ್ ಕುಲಾಲ್ ಸಿರಿಮಜಲು ಮತ್ತು ಸದಸ್ಯರಾದ ಯತೀಶ್ ಆದೇಲು ,ಶೈಲೇಶ್ ಗುಂಪಾಲಾಜೆ, ವೆಂಕಟ ರಾಜ್ ಅಶ್ವತ್ಥಡಿ,ವಿಘ್ನೇಶ್ ಸಿರಿಮಜಲು ಉಪಸ್ಥಿತರಿದ್ದರು

Related posts

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಬ್ರಹ್ಮಕಲಶಾಭಿಷೇಕ – ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ವಿಶ್ವ ಯೋಗ ದಿನ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!