24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

ಬೆಳ್ತಂಗಡಿ :ಶ್ರೀ ಸ್ಟಾರ್ ಯುವಕ ಮಂಡಲ(ರಿ) &ಮಹಿಳಾ ಮಂಡಲ ಪಣೆಜಾಲ್ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 6 ಬಡ ಕುಟುಂಬಗಳಿಗೆ 11000 ರೂಪಾಯಿಯ ಮೌಲ್ಯದ ದಿನ ಬಳಕೆಯ ಆಹಾರ ಸಾಮಗ್ರಿಯನ್ನು ದಾನಿಗಳ ನೆರವಿನಿಂದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾದ ನಾಗೇಶ್ ಪೂಜಾರಿ ಆದೇಲು.ಸಾಂಸ್ಕತಿಕ ನಿರ್ದೇಶಕರಾದ ಜಗನ್ನಾಥ್ ಕುಲಾಲ್ ಸಿರಿಮಜಲು ಮತ್ತು ಸದಸ್ಯರಾದ ಯತೀಶ್ ಆದೇಲು ,ಶೈಲೇಶ್ ಗುಂಪಾಲಾಜೆ, ವೆಂಕಟ ರಾಜ್ ಅಶ್ವತ್ಥಡಿ,ವಿಘ್ನೇಶ್ ಸಿರಿಮಜಲು ಉಪಸ್ಥಿತರಿದ್ದರು

Related posts

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ನಾವೂರು : ಕುಂಬಾರ ಸ್ವಜಾತಿ ಬಾಂಧವರ ಜಿಲ್ಲಾ ಮಟ್ಟದ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya
error: Content is protected !!