23.5 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ ಕಾರ್ಯಕ್ರಮವು ಬೆಳಗಿನ ಜಾವ ಬಹಳವಿಜೃಂಭಣೆಯಿಂದ ನಡೆಯಿತು.

ಜಿನಮಂದಿರವನ್ನು . ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು ಪೂಜಾ ಕಾರ್ಯಕ್ರಮದ ನಂತರ ವಿಶೇಷವಾಗಿ ಉಪಹಾರದ ವ್ಯವಸ್ಥೆ ಇತ್ತು. ಉಪಹಾರದ ವ್ಯವಸ್ಥೆಗೆ ಸಹಕರಿಸಿದ ಶ್ರೀಮತಿ ಶಕುಂತಲಾ ಡಾ. ಜಯಕೀರ್ತಿ ಜೈನ್ ಶ್ರೀಮತಿ ರೇಷ್ಮಾ ಪಣಿರಾಜ್ ಜೈನ್ ಶ್ರೀಮತಿ ವಿಮಲಾ ವಿಜಯ್ ಕುಮಾರ್ ಜೈನ್… ಶ್ರೀಮತಿ ವತ್ಸಲ ಜ್ಯೋತಿರಾಜ್ ಜೈನ್… ಶ್ರೀ ಸುರೇಂದ್ರ ಕುಮಾರ್ ಶೆಟ್ಟಿ.. ಶೇಖರ್ ಜೈನ್ ತೃಪ್ತಿ ದಿಲೀಪ್ ಜೈನ್ ತೃಪ್ತಿ… ತಯಾರಿಸಲು ಸಹಕರಿಸಿದ ಶ್ರೀಮತಿ ಶೋಭಾ ಸಂತೋಷ್ ಜೈನ್..ಶ್ರೀಮತಿ ಚಂದನ ವೃಷಭ ಜೈನ್ ಶ್ರೀ ರಾಜೇಂದ್ರ ಕುಮಾರ್ ಪುರೋಹಿತ ವರ್ಗ ಅತಿಶಯ ಜೈನ್ ಹಾಗೂ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಆಡಳಿತ ಸಮಿತಿಯ ಪರವಾಗಿ ಧನ್ಯವಾದಗಳು.

Related posts

ಭಟ್ಕಳ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ

Suddi Udaya

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya

ಇತಿಹಾಸ ಪ್ರಸಿದ್ಧ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!