24.8 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ ಕಾರ್ಯಕ್ರಮವು ಬೆಳಗಿನ ಜಾವ ಬಹಳವಿಜೃಂಭಣೆಯಿಂದ ನಡೆಯಿತು.

ಜಿನಮಂದಿರವನ್ನು . ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು ಪೂಜಾ ಕಾರ್ಯಕ್ರಮದ ನಂತರ ವಿಶೇಷವಾಗಿ ಉಪಹಾರದ ವ್ಯವಸ್ಥೆ ಇತ್ತು. ಉಪಹಾರದ ವ್ಯವಸ್ಥೆಗೆ ಸಹಕರಿಸಿದ ಶ್ರೀಮತಿ ಶಕುಂತಲಾ ಡಾ. ಜಯಕೀರ್ತಿ ಜೈನ್ ಶ್ರೀಮತಿ ರೇಷ್ಮಾ ಪಣಿರಾಜ್ ಜೈನ್ ಶ್ರೀಮತಿ ವಿಮಲಾ ವಿಜಯ್ ಕುಮಾರ್ ಜೈನ್… ಶ್ರೀಮತಿ ವತ್ಸಲ ಜ್ಯೋತಿರಾಜ್ ಜೈನ್… ಶ್ರೀ ಸುರೇಂದ್ರ ಕುಮಾರ್ ಶೆಟ್ಟಿ.. ಶೇಖರ್ ಜೈನ್ ತೃಪ್ತಿ ದಿಲೀಪ್ ಜೈನ್ ತೃಪ್ತಿ… ತಯಾರಿಸಲು ಸಹಕರಿಸಿದ ಶ್ರೀಮತಿ ಶೋಭಾ ಸಂತೋಷ್ ಜೈನ್..ಶ್ರೀಮತಿ ಚಂದನ ವೃಷಭ ಜೈನ್ ಶ್ರೀ ರಾಜೇಂದ್ರ ಕುಮಾರ್ ಪುರೋಹಿತ ವರ್ಗ ಅತಿಶಯ ಜೈನ್ ಹಾಗೂ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಆಡಳಿತ ಸಮಿತಿಯ ಪರವಾಗಿ ಧನ್ಯವಾದಗಳು.

Related posts

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ: ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ, ನವಕ ಕಲಶಾಭಿಷೇಕ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!