23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ ಕಾರ್ಯಕ್ರಮವು ಬೆಳಗಿನ ಜಾವ ಬಹಳವಿಜೃಂಭಣೆಯಿಂದ ನಡೆಯಿತು.

ಜಿನಮಂದಿರವನ್ನು . ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು ಪೂಜಾ ಕಾರ್ಯಕ್ರಮದ ನಂತರ ವಿಶೇಷವಾಗಿ ಉಪಹಾರದ ವ್ಯವಸ್ಥೆ ಇತ್ತು. ಉಪಹಾರದ ವ್ಯವಸ್ಥೆಗೆ ಸಹಕರಿಸಿದ ಶ್ರೀಮತಿ ಶಕುಂತಲಾ ಡಾ. ಜಯಕೀರ್ತಿ ಜೈನ್ ಶ್ರೀಮತಿ ರೇಷ್ಮಾ ಪಣಿರಾಜ್ ಜೈನ್ ಶ್ರೀಮತಿ ವಿಮಲಾ ವಿಜಯ್ ಕುಮಾರ್ ಜೈನ್… ಶ್ರೀಮತಿ ವತ್ಸಲ ಜ್ಯೋತಿರಾಜ್ ಜೈನ್… ಶ್ರೀ ಸುರೇಂದ್ರ ಕುಮಾರ್ ಶೆಟ್ಟಿ.. ಶೇಖರ್ ಜೈನ್ ತೃಪ್ತಿ ದಿಲೀಪ್ ಜೈನ್ ತೃಪ್ತಿ… ತಯಾರಿಸಲು ಸಹಕರಿಸಿದ ಶ್ರೀಮತಿ ಶೋಭಾ ಸಂತೋಷ್ ಜೈನ್..ಶ್ರೀಮತಿ ಚಂದನ ವೃಷಭ ಜೈನ್ ಶ್ರೀ ರಾಜೇಂದ್ರ ಕುಮಾರ್ ಪುರೋಹಿತ ವರ್ಗ ಅತಿಶಯ ಜೈನ್ ಹಾಗೂ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಆಡಳಿತ ಸಮಿತಿಯ ಪರವಾಗಿ ಧನ್ಯವಾದಗಳು.

Related posts

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಗಣೇಶೋತ್ಸವ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya
error: Content is protected !!