September 6, 2026
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ ಕಾರ್ಯಕ್ರಮವು ಬೆಳಗಿನ ಜಾವ ಬಹಳವಿಜೃಂಭಣೆಯಿಂದ ನಡೆಯಿತು.

ಜಿನಮಂದಿರವನ್ನು . ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು ಪೂಜಾ ಕಾರ್ಯಕ್ರಮದ ನಂತರ ವಿಶೇಷವಾಗಿ ಉಪಹಾರದ ವ್ಯವಸ್ಥೆ ಇತ್ತು. ಉಪಹಾರದ ವ್ಯವಸ್ಥೆಗೆ ಸಹಕರಿಸಿದ ಶ್ರೀಮತಿ ಶಕುಂತಲಾ ಡಾ. ಜಯಕೀರ್ತಿ ಜೈನ್ ಶ್ರೀಮತಿ ರೇಷ್ಮಾ ಪಣಿರಾಜ್ ಜೈನ್ ಶ್ರೀಮತಿ ವಿಮಲಾ ವಿಜಯ್ ಕುಮಾರ್ ಜೈನ್… ಶ್ರೀಮತಿ ವತ್ಸಲ ಜ್ಯೋತಿರಾಜ್ ಜೈನ್… ಶ್ರೀ ಸುರೇಂದ್ರ ಕುಮಾರ್ ಶೆಟ್ಟಿ.. ಶೇಖರ್ ಜೈನ್ ತೃಪ್ತಿ ದಿಲೀಪ್ ಜೈನ್ ತೃಪ್ತಿ… ತಯಾರಿಸಲು ಸಹಕರಿಸಿದ ಶ್ರೀಮತಿ ಶೋಭಾ ಸಂತೋಷ್ ಜೈನ್..ಶ್ರೀಮತಿ ಚಂದನ ವೃಷಭ ಜೈನ್ ಶ್ರೀ ರಾಜೇಂದ್ರ ಕುಮಾರ್ ಪುರೋಹಿತ ವರ್ಗ ಅತಿಶಯ ಜೈನ್ ಹಾಗೂ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಆಡಳಿತ ಸಮಿತಿಯ ಪರವಾಗಿ ಧನ್ಯವಾದಗಳು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!