23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

ಕೊಕ್ಕಡ: ವಿಶ್ವ ಹಿಂದು ಪರಿಷತ್ ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಗೋಪೂಜೆ ಹಾಗೂ ದೋಸೆ ಹಬ್ಬವು ಉಪ್ಪಾರಪಳಿಕೆ ಜಂಕ್ಷನ್ ಭಗವಧ್ವಜ ಕಟ್ಟೆ ಬಳಿ ನ.1 ರಂದು ಸಂಜೆ ಜರುಗಿತು.

ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿಶೇಷ ಆಹ್ವಾನಿತರಾಗಿದ್ದರು.

ಈ ಸಂದರ್ಭದಲ್ಲಿ ಕೊಕ್ಕಡ ವಿ.ಹಿಂ. ಪರಿಷತ್ ನ ಉಪಾಧ್ಯಕ್ಷ ರವಿಚಂದ್ರ ಪೋಡಿಕೆತೂರು, ಕೊಕ್ಕಡ ಗ್ರಾ.ಪಂ. ನಿಕಟ ಪೂರ್ವಧ್ಯಕ್ಷ ಯೋಗೀಶ್ ಆಲಂಬಿಲ, ಗೆಳೆಯರ ಬಳಗದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು, ವಿ.ಹಿಂ. ಪರಿಷತ್ ಭಜರಂಗ ದಳದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya
error: Content is protected !!