September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

ಕೊಕ್ಕಡ: ವಿಶ್ವ ಹಿಂದು ಪರಿಷತ್ ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಗೋಪೂಜೆ ಹಾಗೂ ದೋಸೆ ಹಬ್ಬವು ಉಪ್ಪಾರಪಳಿಕೆ ಜಂಕ್ಷನ್ ಭಗವಧ್ವಜ ಕಟ್ಟೆ ಬಳಿ ನ.1 ರಂದು ಸಂಜೆ ಜರುಗಿತು.

ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿಶೇಷ ಆಹ್ವಾನಿತರಾಗಿದ್ದರು.

ಈ ಸಂದರ್ಭದಲ್ಲಿ ಕೊಕ್ಕಡ ವಿ.ಹಿಂ. ಪರಿಷತ್ ನ ಉಪಾಧ್ಯಕ್ಷ ರವಿಚಂದ್ರ ಪೋಡಿಕೆತೂರು, ಕೊಕ್ಕಡ ಗ್ರಾ.ಪಂ. ನಿಕಟ ಪೂರ್ವಧ್ಯಕ್ಷ ಯೋಗೀಶ್ ಆಲಂಬಿಲ, ಗೆಳೆಯರ ಬಳಗದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು, ವಿ.ಹಿಂ. ಪರಿಷತ್ ಭಜರಂಗ ದಳದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya
error: Content is protected !!