24.7 C
ಪುತ್ತೂರು, ಬೆಳ್ತಂಗಡಿ
May 25, 2025
Uncategorized

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

ಬೆಳ್ತಂಗಡಿ :ಶ್ರೀ ಸ್ಟಾರ್ ಯುವಕ ಮಂಡಲ(ರಿ) &ಮಹಿಳಾ ಮಂಡಲ ಪಣೆಜಾಲ್ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 6 ಬಡ ಕುಟುಂಬಗಳಿಗೆ 11000 ರೂಪಾಯಿಯ ಮೌಲ್ಯದ ದಿನ ಬಳಕೆಯ ಆಹಾರ ಸಾಮಗ್ರಿಯನ್ನು ದಾನಿಗಳ ನೆರವಿನಿಂದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾದ ನಾಗೇಶ್ ಪೂಜಾರಿ ಆದೇಲು.ಸಾಂಸ್ಕತಿಕ ನಿರ್ದೇಶಕರಾದ ಜಗನ್ನಾಥ್ ಕುಲಾಲ್ ಸಿರಿಮಜಲು ಮತ್ತು ಸದಸ್ಯರಾದ ಯತೀಶ್ ಆದೇಲು ,ಶೈಲೇಶ್ ಗುಂಪಾಲಾಜೆ, ವೆಂಕಟ ರಾಜ್ ಅಶ್ವತ್ಥಡಿ,ವಿಘ್ನೇಶ್ ಸಿರಿಮಜಲು ಉಪಸ್ಥಿತರಿದ್ದರು

Related posts

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

Suddi Udaya

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

Suddi Udaya
error: Content is protected !!