25.4 C
ಪುತ್ತೂರು, ಬೆಳ್ತಂಗಡಿ
September 15, 2026
Uncategorized

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

ಬೆಳ್ತಂಗಡಿ :ಶ್ರೀ ಸ್ಟಾರ್ ಯುವಕ ಮಂಡಲ(ರಿ) &ಮಹಿಳಾ ಮಂಡಲ ಪಣೆಜಾಲ್ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 6 ಬಡ ಕುಟುಂಬಗಳಿಗೆ 11000 ರೂಪಾಯಿಯ ಮೌಲ್ಯದ ದಿನ ಬಳಕೆಯ ಆಹಾರ ಸಾಮಗ್ರಿಯನ್ನು ದಾನಿಗಳ ನೆರವಿನಿಂದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾದ ನಾಗೇಶ್ ಪೂಜಾರಿ ಆದೇಲು.ಸಾಂಸ್ಕತಿಕ ನಿರ್ದೇಶಕರಾದ ಜಗನ್ನಾಥ್ ಕುಲಾಲ್ ಸಿರಿಮಜಲು ಮತ್ತು ಸದಸ್ಯರಾದ ಯತೀಶ್ ಆದೇಲು ,ಶೈಲೇಶ್ ಗುಂಪಾಲಾಜೆ, ವೆಂಕಟ ರಾಜ್ ಅಶ್ವತ್ಥಡಿ,ವಿಘ್ನೇಶ್ ಸಿರಿಮಜಲು ಉಪಸ್ಥಿತರಿದ್ದರು

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿ ಹಾಗೂ ಶಾಲೆಯ 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

Suddi Udaya

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya
error: Content is protected !!