25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ ಕಾರ್ಯಕ್ರಮವು ಬೆಳಗಿನ ಜಾವ ಬಹಳವಿಜೃಂಭಣೆಯಿಂದ ನಡೆಯಿತು.

ಜಿನಮಂದಿರವನ್ನು . ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು ಪೂಜಾ ಕಾರ್ಯಕ್ರಮದ ನಂತರ ವಿಶೇಷವಾಗಿ ಉಪಹಾರದ ವ್ಯವಸ್ಥೆ ಇತ್ತು. ಉಪಹಾರದ ವ್ಯವಸ್ಥೆಗೆ ಸಹಕರಿಸಿದ ಶ್ರೀಮತಿ ಶಕುಂತಲಾ ಡಾ. ಜಯಕೀರ್ತಿ ಜೈನ್ ಶ್ರೀಮತಿ ರೇಷ್ಮಾ ಪಣಿರಾಜ್ ಜೈನ್ ಶ್ರೀಮತಿ ವಿಮಲಾ ವಿಜಯ್ ಕುಮಾರ್ ಜೈನ್… ಶ್ರೀಮತಿ ವತ್ಸಲ ಜ್ಯೋತಿರಾಜ್ ಜೈನ್… ಶ್ರೀ ಸುರೇಂದ್ರ ಕುಮಾರ್ ಶೆಟ್ಟಿ.. ಶೇಖರ್ ಜೈನ್ ತೃಪ್ತಿ ದಿಲೀಪ್ ಜೈನ್ ತೃಪ್ತಿ… ತಯಾರಿಸಲು ಸಹಕರಿಸಿದ ಶ್ರೀಮತಿ ಶೋಭಾ ಸಂತೋಷ್ ಜೈನ್..ಶ್ರೀಮತಿ ಚಂದನ ವೃಷಭ ಜೈನ್ ಶ್ರೀ ರಾಜೇಂದ್ರ ಕುಮಾರ್ ಪುರೋಹಿತ ವರ್ಗ ಅತಿಶಯ ಜೈನ್ ಹಾಗೂ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಆಡಳಿತ ಸಮಿತಿಯ ಪರವಾಗಿ ಧನ್ಯವಾದಗಳು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನಕ್ಕೆ ಬ್ರಹ್ಮರಥ, ಪುಷ್ಪರಥ ಆಗಮನ – ಪುಷ್ಪವೃಷ್ಟಿ ಮೂಲಕ ಸ್ವಾಗತಿಸಿದ ಸಾವಿರಾರು ಭಕ್ತಗಣ

Suddi Udaya

ಇತಿಹಾಸ ಪ್ರಸಿದ್ಧ ದೇವನಾರಿ ಅರ್ಧ ನಾರೀಶ್ವರ ದೇವಸ್ಥಾನಕ್ಕೆ ಆಡಳಿತ ಅಧಿಕಾರಿಯಿಂದ ಅಧಿಕಾರ ಸ್ವೀಕಾರ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಅಯೋಧ್ಯೆ ರಾಮಮಂದಿರಕ್ಕಾಗಿ ಬಲಿದಾನಗೈದ ಅಪೂರ್ವ ಜೈನ ಸಹೋದರರು

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya
error: Content is protected !!