25.3 C
ಪುತ್ತೂರು, ಬೆಳ್ತಂಗಡಿ
May 25, 2025
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ ಕಾರ್ಯಕ್ರಮವು ಬೆಳಗಿನ ಜಾವ ಬಹಳವಿಜೃಂಭಣೆಯಿಂದ ನಡೆಯಿತು.

ಜಿನಮಂದಿರವನ್ನು . ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು ಪೂಜಾ ಕಾರ್ಯಕ್ರಮದ ನಂತರ ವಿಶೇಷವಾಗಿ ಉಪಹಾರದ ವ್ಯವಸ್ಥೆ ಇತ್ತು. ಉಪಹಾರದ ವ್ಯವಸ್ಥೆಗೆ ಸಹಕರಿಸಿದ ಶ್ರೀಮತಿ ಶಕುಂತಲಾ ಡಾ. ಜಯಕೀರ್ತಿ ಜೈನ್ ಶ್ರೀಮತಿ ರೇಷ್ಮಾ ಪಣಿರಾಜ್ ಜೈನ್ ಶ್ರೀಮತಿ ವಿಮಲಾ ವಿಜಯ್ ಕುಮಾರ್ ಜೈನ್… ಶ್ರೀಮತಿ ವತ್ಸಲ ಜ್ಯೋತಿರಾಜ್ ಜೈನ್… ಶ್ರೀ ಸುರೇಂದ್ರ ಕುಮಾರ್ ಶೆಟ್ಟಿ.. ಶೇಖರ್ ಜೈನ್ ತೃಪ್ತಿ ದಿಲೀಪ್ ಜೈನ್ ತೃಪ್ತಿ… ತಯಾರಿಸಲು ಸಹಕರಿಸಿದ ಶ್ರೀಮತಿ ಶೋಭಾ ಸಂತೋಷ್ ಜೈನ್..ಶ್ರೀಮತಿ ಚಂದನ ವೃಷಭ ಜೈನ್ ಶ್ರೀ ರಾಜೇಂದ್ರ ಕುಮಾರ್ ಪುರೋಹಿತ ವರ್ಗ ಅತಿಶಯ ಜೈನ್ ಹಾಗೂ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಆಡಳಿತ ಸಮಿತಿಯ ಪರವಾಗಿ ಧನ್ಯವಾದಗಳು.

Related posts

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya
error: Content is protected !!