September 6, 2026
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ ಕಾರ್ಯಕ್ರಮವು ಬೆಳಗಿನ ಜಾವ ಬಹಳವಿಜೃಂಭಣೆಯಿಂದ ನಡೆಯಿತು.

ಜಿನಮಂದಿರವನ್ನು . ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು ಪೂಜಾ ಕಾರ್ಯಕ್ರಮದ ನಂತರ ವಿಶೇಷವಾಗಿ ಉಪಹಾರದ ವ್ಯವಸ್ಥೆ ಇತ್ತು. ಉಪಹಾರದ ವ್ಯವಸ್ಥೆಗೆ ಸಹಕರಿಸಿದ ಶ್ರೀಮತಿ ಶಕುಂತಲಾ ಡಾ. ಜಯಕೀರ್ತಿ ಜೈನ್ ಶ್ರೀಮತಿ ರೇಷ್ಮಾ ಪಣಿರಾಜ್ ಜೈನ್ ಶ್ರೀಮತಿ ವಿಮಲಾ ವಿಜಯ್ ಕುಮಾರ್ ಜೈನ್… ಶ್ರೀಮತಿ ವತ್ಸಲ ಜ್ಯೋತಿರಾಜ್ ಜೈನ್… ಶ್ರೀ ಸುರೇಂದ್ರ ಕುಮಾರ್ ಶೆಟ್ಟಿ.. ಶೇಖರ್ ಜೈನ್ ತೃಪ್ತಿ ದಿಲೀಪ್ ಜೈನ್ ತೃಪ್ತಿ… ತಯಾರಿಸಲು ಸಹಕರಿಸಿದ ಶ್ರೀಮತಿ ಶೋಭಾ ಸಂತೋಷ್ ಜೈನ್..ಶ್ರೀಮತಿ ಚಂದನ ವೃಷಭ ಜೈನ್ ಶ್ರೀ ರಾಜೇಂದ್ರ ಕುಮಾರ್ ಪುರೋಹಿತ ವರ್ಗ ಅತಿಶಯ ಜೈನ್ ಹಾಗೂ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಆಡಳಿತ ಸಮಿತಿಯ ಪರವಾಗಿ ಧನ್ಯವಾದಗಳು.

Related posts

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!