23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

ಮಂಗಳೂರು, ಅ.29;ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾದ ಪರಮಪೂಜ್ಯ ಶ್ರೀಮತ್ ವಿದ್ಯಾಧೀಶ ತೀರ್ಥ ಶ್ರೀ ಪಾದ ಒಡೇರಾ ಸ್ವಾಮೀಜಿಯವರು ಮಂಗಳೂರು ರಥಬೀದಿ ಶ್ರೀ ಗೋಕರ್ಣ ಮಠದ ಶಾಖಾ ಮಠದಲ್ಲಿ ನ.3 ರಿಂದ ನ.21ರವರೆಗೆ ಮೊಕ್ಕಾಂ ಹೂಡಲಿದ್ದಾರೆ.ಈ ಹಿನ್ನೆಲೆಯಲ್ಲಿ ನ.17ರಂದು ಒಂದೇ ದಿನದಲ್ಲಿ 55ಲಕ್ಷ ಜಪ ಸಂಖ್ಯೆಯ ಗುರಿ ಹೊಂದಿರುವ ಶ್ರೀ ರಾಮನಾಮ ಜಪ ಮಹಾ ಅಭಿಯಾನ ಮಂಗಲರಾಮಃ ಕೇಂದ್ರದಲ್ಲಿ ನಡೆಯಲಿದೆ. ಎಪ್ರಿಲ್ 17 ರಂದು ಆರಂಭಿಸಲಾದ ಶ್ರೀ ರಾಮನಾಮ ಜಪ ಅಭಿಯಾನದಲ್ಲಿ , ಮಂಗಲರಾಮಃ ಕೇಂದ್ರದಲ್ಲಿ ಈಗಾಗಲೇ
10.50 ಕೋಟಿ ಶ್ರೀ ರಾಮನಾಮ ಜಪ ನಡೆದಿದೆ. ನ 18,2025 ರೊಳಗೆ 25ಕೋಟಿ ಶ್ರೀ ರಾಮನಾಮ ಜಪ ತಲುಪುವ ಉದ್ದೇಶ ಹೊಂದಲಾಗಿದೆ.
ಪರಮಪೂಜ್ಯ ಶ್ರೀ ಸ್ವಾಮೀಜಿಯವರು ಎರಡನೇ ಬಾರಿಯ ಈ ಐತಿಹಾಸಿಕ ಮೊಕ್ಕಾಂ ನ ಸಂದರ್ಭದಲ್ಲಿ ಸಮಾಜದ ಭಕ್ತ ಬಾಂಧವರು ಆಗಮಿಸಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿ ಶ್ರೀರಾಮ ವೀರ ವಿಠಲ ದೇವರ ಕೃಪೆಗೆ ಪಾತ್ರರಾಗ ಬೇಕಾಗಿ ಹಾಗೂ ಪರಮಪೂಜ್ಯ ಶ್ರೀ ಸ್ವಾಮೀಜಿಗಳ ಆಶೀರ್ವಾದ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಪ್ರಕಟಣೆ ತಿಳಿಸಿದೆ.

Related posts

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಂ.ಎಚ್ ರೇವಣ್ಣ ಭೇಟಿ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya
error: Content is protected !!