23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ; ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ದಾರುಸ್ಸಲಾಂ ಎಜುಕೇಶನ್‌ ಸೆಂಟರ್ ಬೆಳ್ತಂಗಡಿ ಇದರ ಜಂಟಿ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ನಡೆಯುವ ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮದ ಧ್ವಜಾರೋಹನವನ್ನು ಮಾಡುವ ಮೂಲಕ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ ಬಿ.ಎ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದಾರುಸ್ಸಲಾಂ ಚೇರ್ಮನ್ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್, ತ್ವಾಹ ತಂಙಳ್, ಖತೀಬರಾದ ಹನೀಫ್ ಫೈಝೀ, ಗೌರವ ಅಧ್ಯಕ್ಷ ಮಹಮ್ಮದ್ ಬಿ.ಎಚ್, ಪ್ರಧಾನ ಕಾರ್ಯದರ್ಶಿ ರಝಾಕ್ ಕೋಡಿಸಭೆ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಹನೀಫ್ ವರ್ಷಾ, ಕೋಶಾಧಿಕಾರಿ ಇಸ್ಮಾಯಿಲ್ ಐ.ಬಿ, ಸಮಿತಿ ಸದಸ್ಯರಾದ ಇಬ್ರಾಹಿಂ ಕೊಡಿಸಭೆ, ಮಹಮ್ಮದ್ ಸಹರಾ, ರಿಜ್ವಾನ್ ಬಿ.ಕೆ, ಇಸುಬು ಸಂಜಯನಗರ, ಇಸ್ಮಾಯಿಲ್ ಸಂಜಯನಗರ, ಇಸುಬು ಕಲ್ಲಗುಡ್ಡೆ, ಫೈಝಲ್ ಐ. ಜೆ, ಸ್ವಲಾತ್ ಕಮಿಟಿ ಕಾರ್ಯದರ್ಶಿ ಹೈದರ್ ಬಿ.ಕೆ, ಅಡ್ವಕೇಟ್ ಹನೀಫ್, ಉಮರ್ ಕುಂಞ ಮುಸ್ಲಿಯಾರ್, ಆಲಿಯಬ್ಬ ಪುಲಾಬೆ, ಉಮರ್ ಕುಂಞ ನಾಡ್ಜೆ, ಜಮಾಅತ್ ಬಾಂದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya
error: Content is protected !!