September 6, 2026
Uncategorized

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ; ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ದಾರುಸ್ಸಲಾಂ ಎಜುಕೇಶನ್‌ ಸೆಂಟರ್ ಬೆಳ್ತಂಗಡಿ ಇದರ ಜಂಟಿ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ನಡೆಯುವ ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮದ ಧ್ವಜಾರೋಹನವನ್ನು ಮಾಡುವ ಮೂಲಕ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ ಬಿ.ಎ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದಾರುಸ್ಸಲಾಂ ಚೇರ್ಮನ್ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್, ತ್ವಾಹ ತಂಙಳ್, ಖತೀಬರಾದ ಹನೀಫ್ ಫೈಝೀ, ಗೌರವ ಅಧ್ಯಕ್ಷ ಮಹಮ್ಮದ್ ಬಿ.ಎಚ್, ಪ್ರಧಾನ ಕಾರ್ಯದರ್ಶಿ ರಝಾಕ್ ಕೋಡಿಸಭೆ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಹನೀಫ್ ವರ್ಷಾ, ಕೋಶಾಧಿಕಾರಿ ಇಸ್ಮಾಯಿಲ್ ಐ.ಬಿ, ಸಮಿತಿ ಸದಸ್ಯರಾದ ಇಬ್ರಾಹಿಂ ಕೊಡಿಸಭೆ, ಮಹಮ್ಮದ್ ಸಹರಾ, ರಿಜ್ವಾನ್ ಬಿ.ಕೆ, ಇಸುಬು ಸಂಜಯನಗರ, ಇಸ್ಮಾಯಿಲ್ ಸಂಜಯನಗರ, ಇಸುಬು ಕಲ್ಲಗುಡ್ಡೆ, ಫೈಝಲ್ ಐ. ಜೆ, ಸ್ವಲಾತ್ ಕಮಿಟಿ ಕಾರ್ಯದರ್ಶಿ ಹೈದರ್ ಬಿ.ಕೆ, ಅಡ್ವಕೇಟ್ ಹನೀಫ್, ಉಮರ್ ಕುಂಞ ಮುಸ್ಲಿಯಾರ್, ಆಲಿಯಬ್ಬ ಪುಲಾಬೆ, ಉಮರ್ ಕುಂಞ ನಾಡ್ಜೆ, ಜಮಾಅತ್ ಬಾಂದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya

ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya
error: Content is protected !!