23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ; ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ದಾರುಸ್ಸಲಾಂ ಎಜುಕೇಶನ್‌ ಸೆಂಟರ್ ಬೆಳ್ತಂಗಡಿ ಇದರ ಜಂಟಿ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ನಡೆಯುವ ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮದ ಧ್ವಜಾರೋಹನವನ್ನು ಮಾಡುವ ಮೂಲಕ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ ಬಿ.ಎ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದಾರುಸ್ಸಲಾಂ ಚೇರ್ಮನ್ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್, ತ್ವಾಹ ತಂಙಳ್, ಖತೀಬರಾದ ಹನೀಫ್ ಫೈಝೀ, ಗೌರವ ಅಧ್ಯಕ್ಷ ಮಹಮ್ಮದ್ ಬಿ.ಎಚ್, ಪ್ರಧಾನ ಕಾರ್ಯದರ್ಶಿ ರಝಾಕ್ ಕೋಡಿಸಭೆ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಹನೀಫ್ ವರ್ಷಾ, ಕೋಶಾಧಿಕಾರಿ ಇಸ್ಮಾಯಿಲ್ ಐ.ಬಿ, ಸಮಿತಿ ಸದಸ್ಯರಾದ ಇಬ್ರಾಹಿಂ ಕೊಡಿಸಭೆ, ಮಹಮ್ಮದ್ ಸಹರಾ, ರಿಜ್ವಾನ್ ಬಿ.ಕೆ, ಇಸುಬು ಸಂಜಯನಗರ, ಇಸ್ಮಾಯಿಲ್ ಸಂಜಯನಗರ, ಇಸುಬು ಕಲ್ಲಗುಡ್ಡೆ, ಫೈಝಲ್ ಐ. ಜೆ, ಸ್ವಲಾತ್ ಕಮಿಟಿ ಕಾರ್ಯದರ್ಶಿ ಹೈದರ್ ಬಿ.ಕೆ, ಅಡ್ವಕೇಟ್ ಹನೀಫ್, ಉಮರ್ ಕುಂಞ ಮುಸ್ಲಿಯಾರ್, ಆಲಿಯಬ್ಬ ಪುಲಾಬೆ, ಉಮರ್ ಕುಂಞ ನಾಡ್ಜೆ, ಜಮಾಅತ್ ಬಾಂದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

Suddi Udaya

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಯುವಸಿರಿ ರೈತ ಭಾರತದ ಐಸಿರಿ ಕಲ್ಪನೆಯಂತೆ 2000ಕ್ಕೂ ಮಿಕ್ಕಿ ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ಕೃಷಿಯ ಕಟಾವು ಕಾರ್ಯಕ್ರಮ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ನಡ: ಭಾರೀ ಗಾಳಿಗೆ ಮನೆಗೆ ಮರ ಬಿದ್ದು ಹಾನಿ

Suddi Udaya

ಬಂದಾರು : ‘ಅಕ್ಷರ ಸಿರಿ’ ಪ್ರಶಸ್ತಿ ಪುರಸ್ಕೃತ ದೈ.ಶಿ.ಶಿಕ್ಷಕ ಪ್ರಶಾಂತ್ ಸುವರ್ಣ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಸಮಾರಂಭ – ಪ್ರತಿಭಾ ಪುರಸ್ಕಾರ

Suddi Udaya
error: Content is protected !!